ದೇಶದಲ್ಲಿ ದುರ್ಬಲ ಸ್ಥಿತಿಯಲ್ಲಿರುವ ಬಿಜೆಪಿ 200 ಗಡಿ ದಾಟಲ್ಲ: ಮಲ್ಲಿಕಾರ್ಜುನ ಖರ್ಗೆ
ಸದ್ಯ ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಲಿಲ್ಲ. ಅದಲ್ಲದೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ದುರ್ಬಲ ಸ್ಥಿತಿಯಲ್ಲಿದೆ. ಇನ್ನೂ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಅಲ್ಪ ಮಟ್ಟಿನ ಸ್ಪರ್ಧೆಯಿದೆ. ಈ ಪರಿಸ್ಥಿತಿಯಲ್ಲಿ ಬಿಜೆಪಿ ಹೇಗೆ 400ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯ ಎಂದು ಪ್ರಶ್ನಿಸಿದರು.
ಇನ್ನೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖಾಲಿಯಿರುವ 30 ಲಕ್ಷ ಸರ್ಕಾರಿ ಉದ್ಯೋಗವನ್ನು ಭರ್ತಿ ಮಾಡಲಾಗುವುದು ಎಂದು ಖರ್ಗೆ ಪುನರುಚ್ಚರಿಸಿದ್ದಾರೆ.a