ತಮಿಳುನಾಡಿಗೆ ಬಿಜೆಪಿ ಪರ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹೊಸೂರಿನಲ್ಲಿ ಮೊದಲ ಚುನಾವಣಾ ಪ್ರಚಾರ ಭಾಷಣವನ್ನು ಮಾಡುತ್ತಿದ್ದ ಮೋದಿ ತಮಿಳುನಾಡಿಗೆ ಪ್ರಥಮ ಬಾರಿ ಬಿಜೆಪಿ ರೂಪದಲ್ಲಿ ಪರ್ಯಾಯ ರಾಜಕೀಯ ಶಕ್ತಿ ದೊರೆತಿದೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಭೃಷ್ಟಾಚಾರದಲ್ಲಿ ಮುಳುಗಿದೆ ಮತ್ತು ಇದರಲ್ಲಿ ಅವರಿಗೆ ನಾಚಿಕೆ ಎನ್ನುವುದು ಇಲ್ಲ ಎಂದು ಪ್ರಧಾನಿ ಟೀಕಿಸಿದ್ದಾರೆ.