ದೆಹಲಿಯಿಂದ ಬಿಜೆಪಿಯ ಹಿರಿಯ ನಾಯಕರು ಫೋನ್ ಕರೆ ಮಾಡಿ ತ್ರಿಪ್ಪುನಿಥುರಾ ವಿಧಾನಸಬಾ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಮಾಡಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸದ್ಯದಲ್ಲಿಯೇ ಕೇರಳಕ್ಕೆ ಭೇಟಿ ನೀಡಲಿದ್ದು ಆ ಸಂದರ್ಭದಲ್ಲಿ ಶ್ರೀಶಾಂತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಕ್ರಿಕೆಟಿಗನ ಕುಟುಂಬದ ಮೂಲಗಳು ತಿಳಿಸಿವೆ.