ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ 25 ಕಾಂಗ್ರೆಸ್ ಸಂಸದರನ್ನು ಅಮಾನತ್ತುಗೊಳಿಸಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಒಂದು ವೇಳೆ ಸಭಾಪತಿಗಳ ನಿರ್ಧಾರಕ್ಕೆ ಯಾವುದೇ ಪಕ್ಷ ಅಗೌರವ ತೋರಿದಲ್ಲಿ ಪ್ರಜಾಪ್ರಭುತ್ವಕ್ಕೆ ನಾಚಿಕೆ ತರುವ ಸಂಗತಿ. ನಾನು ಯಾವತ್ತೂ ಸಭಾಪತಿಗಳಿಗೆ ಅಗೌರವ ತೋರಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.