ಅರ್ಜಿದಾರರೊಬ್ಬರ ವಿಚಾರಣೆ ನಡೆಸಿದ ಕೋರ್ಟ್, ನಿಮ್ಮ ನಿರ್ದೇಶನಗಳಿಂದ ಪ್ರತಿಯೊಂದು ಸರಿಯಾಗುತ್ತದೆ ಎಂದು ಭಾವಿಸಿದ್ದೀರಾ? ದೇಶದಲ್ಲಿ ಭ್ರಷ್ಟಾಚಾರವಿರಬಾರದು ಎಂದು ಆದೇಶ ನೀಡಿದ ಕೂಡಲೇ ಭ್ರಷ್ಟಾಚಾರ ನಿಲ್ಲುತ್ತದೆಯೇ? ದೇಶದಲ್ಲಿ ರಾಮರಾಜ್ಯ ಸ್ಥಾಪಿಸಿ ಎಂದು ಕೇಂದ್ರ ಸರಕಾರಕ್ಕೆ ಆದೇಶ ನೀಡಲು ಸಾಧ್ಯವೇ? ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಪ್ರಶ್ನಿಸಿದ್ದಾರೆ.