ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಭರ್ಜರಿ ಸರ್ಜರಿ
ಮನೋಹರ್ ಪರಿಕ್ಕರ್ ರಿಂದ ತೆರವಾದ ರಕ್ಷಣಾ ಸಚಿವಾಲಯದ ಜವಾಬ್ದಾರಿಯನ್ನು ಈಗ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೇಂದ್ರ ಸರ್ಕಾರಕ್ಕೆ ಬಡ್ತಿ ಪಡೆಯಲಿದ್ದಾರೆಂಬ ಸುದ್ದಿಯಿದೆ. ಈ ಎಲ್ಲಾ ಗೊಂದಲಗಳಿಗೆ ಸಂಪುಟ ಬದಲಾವಣೆಯಿಂದ ಉತ್ತರ ಸಿಗಲಿದೆ.