ವಯನಾಡು ಸಂತ್ರಸ್ತರ ಸಾಲ ಮನ್ನಾ ಮಾಡದೆ ಕೇಂದ್ರ ದ್ರೋಹ ಬಗೆಯುತ್ತಿದೆ: ಪ್ರಿಯಾಂಕಾ ಗಾಂಧಿ
ಕೇಂದ್ರದ ಈ ನಡೆಯನ್ನು ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಮತ್ತು ವಯನಾಡಿನ ನಮ್ಮ ಸಹೋದರ ಸಹೋದರಿಯರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ. ಅವರ ನೋವನ್ನು ನಿರ್ಲಕ್ಷಿಸಲಾಗುವುದಿಲ್ಲ. ನ್ಯಾಯ ದೊರೆಯುವವರೆಗೆ ನಾವು ಪ್ರತಿಯೊಂದು ವೇದಿಕೆಯಲ್ಲೂ ಈ ಬಗ್ಗೆ ಧ್ವನಿ ಎತ್ತುತ್ತೇವೆ ಎಂದರು.