ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧ-ಸಿಎಂ ಚಂದ್ರಶೇಖರ್

ಸೋಮವಾರ, 5 ಮಾರ್ಚ್ 2018 (11:36 IST)
ಹೈದರಾಬಾದ್: ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧನಿದ್ದೇನೆ ಎಂದು ಹೈದರಾಬಾದ್ ನಲ್ಲಿ ಸಿಎಂ ಚಂದ್ರಶೇಖರ್ ರಾವ್ ಹೇಳಿದ್ದಾರೆ. ಬಿಜೆಪಿ ಕಾಂಗ್ರೆಸ್ ವಿರುದ್ಧ ತೃತೀಯ ರಂಗ ರಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.


2019ರ ಲೋಕಸಭೆ ಚುನಾವಣೆಯಲ್ಲಿ ನಾಯಕತ್ವ ವಹಿಸಲು ಸಿದ್ಧನಾಗಿದ್ದೇನೆ ಎಂದು ತೆಲಂಗಾಣ ಸಿಎಂ ಚಂದ್ರಶೇಖರ್ ಹೇಳಿದ್ದಾರೆ. ಕಾಂಗ್ರೆಸ್, ಬಿಜೆಪಿ ಜನಸಾಮಾನ್ಯರ ಸಮಸ್ಯೆ ಬಗೆಹರಿಸಲು ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ