ಜೈಲಿನಲ್ಲಿರುವ ಭಾರೀ ಕುಳಗಳಿಗೆ ತಕ್ಕ ಪಾಠ ಕಲಿಸಲು ಸಿಎಂ ಯೋಗಿ ಕ್ರಮ!
ಕೆಲವು ಜೈಲುಗಳಲ್ಲಿ ವಿಐಪಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಸಿಎಂ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಜೈಲು ವಾಸ ತಪ್ಪಿಸಲು ಅನಾರೋಗ್ಯದ ನೆಪ ಹೇಳುವ ಖೈದಿಗಳಿಗೂ ಕರುಣೆ ತೋರುವುದು ಬೇಡ ಎಂದು ಖಡಕ್ಕಾಗಿ ಸೂಚಿಸಿದ್ದಾರೆ.