ಸ್ವಾಮೀಜಿ ಸುದ್ದಿಗೆ ಬಂದ್ರೆ ಮಸೀದಿಗೆ ನುಗ್ಗಿ ಹೊಡೆಯುತ್ತೇವೆ: ಶಾಸಕ ನಿತೇಶ್ ಕುಮಾರ್ ವಿರುದ್ಧ ದೂರು ದಾಖಲು
ಈ ಸಂಬಂಧ ಶ್ರೀರಾಮಪುರ ಮತ್ತು ಟೋಪಖಾನಾ ಪೊಲೀಸ್ ಠಾಣೆಯಲ್ಲಿ ರಾಣೆ ವಿರುದ್ಧ ಎರಡು ಎಫ್ಐಆರ್ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಎಐಎಂಐಎಂ ವಕ್ತಾರ ವಾರಿಸ್ ಪಠಾಣ್, ರಾಣೆಯನ್ನು ಬಂಧಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಒತ್ತಾಯಿಸಿದ್ದಾರೆ.