ರಾಯ್ಪುರಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದ ಅವರು ಮಸೀದಿ ನಿರ್ಮಾಣಕ್ಕೂ ಮುನ್ನ ಆ ಸ್ಥಳದಲ್ಲಿ ದೇವಸ್ತಾನವಿತ್ತು ಎಂದು ಎಎಸ್ಐ ತನ್ನ ವರದಿಯಲ್ಲಿ ಹೇಳಿತ್ತು. ಜತೆಗೆ ವಿವಾದಾತ್ಮಕ ಕಟ್ಟಡವನ್ನು ಒಡೆದು ಹಾಕಿದಾಗ ಮಂದಿರವಿದ್ದ ಬಗೆಗೆ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿದ್ದವು ಎಂದು ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.