ಗುಂಪು ಹತ್ಯೆಗೆ ಗಲ್ಲು ಶಿಕ್ಷೆ,ಸಂಸತ್ತಿನಲ್ಲಿ ಬಿಲ್ ಪಾಸ್!

ಗುರುವಾರ, 21 ಡಿಸೆಂಬರ್ 2023 (19:22 IST)
ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಮೂರು ಬಿಲ್ ಮಂಡಿಸಿದ್ದಾರೆ. ಲೋಕಸಭೆಯಲ್ಲಿ ಈ ಮೂರು ಬಿಲ್ ಪಾಸ್ ಆಗಿದೆ. ಪ್ರಮುಖವಾಗಿ ಗುಂಪು ಹತ್ಯೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತ ಕಠಿಣ ಕ್ರಮವನ್ನು ತರಲಾಗಿದೆ.

ಇದೇ ವೇಳೆ ಬ್ರಿಟಿಷರು ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿನಲ್ಲಿಡಲು ದೇಶದ್ರೋಹ ಕೇಸ್ ಹಾಕಲಾಗುತ್ತಿತ್ತು. ಇದೀಗ ದೇಶದ್ರೋಹದ ಕಾನೂನು ತೆಗೆದು ಹಾಕಲು ನಿರ್ಧರಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ