ಜಯಲಲಿತಾ ಆಪ್ತ ಪನ್ನಿರ್ ಸೆಲ್ವಂ ಮುಂದಿನ ಸಿಎಂ ಎಂದು ಹೇಳಲಾಗುತ್ತಿದ್ದು, ಅಪೊಲೋ ಆಸ್ಪತ್ರೆಯಲ್ಲಿ ಈ ಬಗ್ಗೆ ಕಸರತ್ತು ನಡೆದಿದೆ. ಅಣ್ಣಾಡಿಎಂಕೆ ಶಾಸಕರನ್ನ ಒಬ್ಬೊಬ್ಬರನ್ನೇ ಕರೆದು ಮುಂದಿನ ಸಿಎಂ ಆಗಿ ಪನ್ನೀರ್ ಸೆಲ್ವಂ ಆಯ್ಕೆಗೆ ಸಹಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳನ್ನ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.