ಯಮುನೇತ್ರಿಗೆ ಬರುವ ಭಕ್ತರೇ ಎಚ್ಚರ: ಯಾತ್ರೆಯನ್ನು ಮುಂದೂಡುವಂತೆ ಪೊಲೀಸ್ ಮನವಿ
"ಇಂದು ಯಮುನೋತ್ರಿಗೆ ಹೋಗುವ ಎಲ್ಲಾ ಭಕ್ತರು ತಮ್ಮ ಯಮುನೋತ್ರಿ ಯಾತ್ರೆಯನ್ನು ಇಂದಿನಿಂದ ಮುಂದೂಡುವಂತೆ ವಿನಂತಿಸಲಾಗಿದೆ" ಎಂದು ಪೊಲೀಸರು ಮತ್ತಷ್ಟು ಸೇರಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ಉತ್ತರಕಾಶಿ ಪೊಲೀಸರು ಯಮುನೋತ್ರಿ ಧಾಮ್ ಮಾರ್ಗದ ಸಂಚಾರ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.