ಮುಂಬೈನ ಅಭಿನವ್ ಭಾರತ್ನ ಟ್ರಸ್ಟಿ ಮತ್ತು ಸಂಶೋಧಕರೂ ಆಗಿರುವ ಡಾ. ಪಂಕಜ್ ಫಡ್ನಿಸ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಹಿಂದೆ ನಡೆದ ತನಿಖೆಯು ದೊಡ್ಡದೊಂದು ಪ್ರಕರಣವನ್ನು ಮುಚ್ಚಿಹಾಕುವ ಯತ್ನವಾಗಿತ್ತೇ ಮತ್ತು ಪ್ರಕರಣದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂರಲು ಸಮರ್ಪಕ ಕಾರಣಗಳಿದ್ದವೇ ಎಂದು ಕೇಳಲಾಗಿದೆ.