ಆರೆಸ್ಸಸ್ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಮಾತನಾಡಿ, ಮೃತದೇಹವನ್ನು ತೆಗೆದುಕೊಂಡು ಹೋಗಲು ನಾಗ್ಪುರ್ನಲ್ಲಿ ಮೆಮೋನ್ ಕುಟುಂಬಕ್ಕೆ ಅವಕಾಶ ನೀಡಿದ್ದಲ್ಲದೇ ಅಂತ್ಯಸಂಸ್ಕಾರದಲ್ಲಿ ಇತರರು ಪಾಲ್ಗೊಳ್ಳುವಂತೆ ಸಹಕರಿಸಿ ಪ್ರಜಾಪ್ರಭುತ್ವದಲ್ಲಿರುವಂತೆ ಕೇಂದ್ರ ಸರಕಾರ ಮಾನವೀಯತೆಯಿಂದ ವರ್ತಿಸಿದೆ ಎಂದು ತಿಳಿಸಿದ್ದಾರೆ.