ಕಾಂಗ್ರೆಸ್‌ ಪಕ್ಷ ತೊರೆದ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಮೊಮ್ಮಗ

geetha

ಬುಧವಾರ, 14 ಫೆಬ್ರವರಿ 2024 (19:20 IST)
ನವದೆಹಲಿ :  ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಭಾಕರ್‌ ಶಾಸ್ತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.ವಿಭಾಕರ್‌ ಶಾಸ್ತ್ರಿ ಅವರು ಇಂದೇ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಸಂಭವವಿದೆ. 
 
ಮಾಜಿ ಪ್ರಧಾನಿ ಲಾಲ್‌ ಬಹುದ್ದೂರ್‌ ಶಾಸ್ತ್ರಿಯವರ ಮೊಮ್ಮಗ ವಿಭಾಕರ್‌ ಶಾಸ್ತ್ರಿ ಕಾಂಗ್ರೆಸ್‌ ಪಕ್ಷವನ್ನು ತೊರೆದಿರುವುದು  ಕಾಂಗ್ರೆಸ್‌ ಗೆ ನುಂಗಲಾರದ ತುತ್ತಾಗಿದೆ.ಹಲವು ಹಿರಿಯ ನಾಯಕರು ಪಕ್ಷ ತೊರೆಯುತ್ತಿರುವುದು ಕಾಂಗ್ರೆಸ್‌ ಗೆ ನುಂಗಲಾರದ ತುತ್ತಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ