ಗುಜರಾತ್ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳೆಷ್ಟು, ಬದುಕ್ಕಿದ್ದವರೆಷ್ಟು
ರಕ್ಷಣಾ ತಂಡಗಳು ಒಂಬತ್ತು ಮೃತದೇಹಗಳನ್ನು ಹೊರತೆಗೆದಿದ್ದು, ಒಂಬತ್ತು ಮಂದಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. 40ವರ್ಷದ ಹಳೆಯದಾದ ಸೇತುವೆಯನ್ನು ದುರಸ್ತಿ ಮಾಡದೆ ಬೇಜವಾಬ್ದಾರಿ ತೋರಿದ್ದೆ ಈ ಅವಘಟಕ್ಕೆ ಕಾರಣ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.