ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್ ಆಯ್ಕೆ

ಗುರುವಾರ, 9 ಆಗಸ್ಟ್ 2018 (13:09 IST)
ನವದೆಹಲಿ : ರಾಜ್ಯಸಭೆಯ ಉಪಸಭಾಪತಿಯಾಗಿ ಎನ್ ಡಿ ಎ ಅಭ್ಯರ್ಥಿಯಾದ ಹರಿವಂಶ್ ಅವರು ಆಯ್ಕೆಯಾಗಿದ್ದಾರೆ.


ರಾಜ್ಯಸಭೆಯ ಉಪಸಭಾಪತಿ ಸ್ಥಾನದಲ್ಲಿದ್ದ ಪಿ. ಕೆ. ಕುರಿಯನ್ ಅವರ ನಿವೃತ್ತಿ ಹೊಂದಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಹರಿವಂಶ್ ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ. ಕೆ. ಹರಿ ಪ್ರಸಾದ್ ಕಣಕ್ಕೆ ಇಳಿದಿದ್ದು,ಇದೀಗ 125 ಮತಗಳನ್ನು ಪಡೆದು ಎನ್ ಡಿ ಎ ಅಭ್ಯರ್ಥಿಯಾದ ಹರಿವಂತ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಪ್ರಧಾನಿ ಮೋದಿ ಹಾಗು ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ