ಲಷ್ಕರ್-ಎ-ತೊಯಿಬಾ ಮುಖ್ಯಸ್ಥ ಹಫೀಜ್ ಸಯೀದ್ ಅನುಮತಿಯಿಂದ ಮುಂಬೈನಲ್ಲಿ ಉಗ್ರರು ದಾಳಿ ನಡೆಸಿದ್ದರು. ದಾಳಿಗಾಗಿ ಐಎಸ್ಐ ಹಣಕಾಸಿನ ನೆರವು ನೀಡಿತ್ತು. ಮುಂಬೈ ಹೊರತುಪಡಿಸಿ, ಉಪರಾಷ್ಟ್ರಪತಿ ನಿವಾಸ ಮತ್ತು ಇಂಡಿಯಾ ಗೇಟ್ ಹಾಗೂ ಸಿಬಿಐ ಕಚೇರಿಗಳ ವಿವರಗಳನ್ನು ನಾನು ಪಾಕಿಸ್ತಾನಕ್ಕೆ ನೀಡಿದ್ದೇನೆ ಎಂದು ಹೆಡ್ಲಿ ತಪ್ಪೊಪ್ಪಿಕೊಂಡಿದ್ದಾನೆ.