ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ: ಎಚ್ ಡಿ ದೇವೇಗೌಡ
ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಹಾಸನದಲ್ಲಿ ಸಮಾವೇಶದಿಂದ ಜೆಡಿಎಸ್ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಜೆಡಿಎಸ್ ಟಾರ್ಗೆಟ್ ಮಾಡಲೆಂದೇ ಹಾಸನದಲ್ಲಿ ಸಮಾವೇಶ ಮಾಡಿದ್ದಾರೆ. ಅದೆಲ್ಲವನ್ನೂ ಎದುರಿಸುವ ಸಾಮರ್ಥ್ಯ ಜೆಡಿಎಸ್ಗೆ ಇದೆ ಎಂದು ಹೇಳಿದರು.