ಕಾಂಗ್ರೆಸ್ ಸರ್ಕಾರದಿಂದ ಜನತೆಗೆ ಭ್ರಮನಿರಸನ- ಅನಂತಕುಮಾರ

ಮಂಗಳವಾರ, 6 ಫೆಬ್ರವರಿ 2018 (08:16 IST)

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ರಾಜ್ಯದಲ್ಲಿ ಕೊಲೆಗಳು ನಡೆಯುತ್ತಿದ್ದರೂ ಸರ್ಕಾರ ಕ್ರಮ ಜರುಗಿಸುತ್ತಿಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ಸರ್ಕಾರದಿಂದ ಜನತೆ ಭ್ರಮ ನಿರಸನಗೊಂಡಿದ್ದು, ಭ್ರಷ್ಟಾಚಾರದಿಂದ ರಾಜ್ಯ ಅವನತಿಯತ್ತ ಸಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ಹಲವು ಕೊಲೆಗಳು ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ