ಚುನಾವಣೆಗಳಲ್ಲಿ ಸೋಲು ಗೆಲುವು ಪ್ರಜಾಪ್ರಭುತ್ವದಲ್ಲಿ ಸರ್ವೆಸಾಮಾನ್ಯ. ಆದರೆ, ಒಂದು ಬಾರಿ ಅದಿಕಾರಕ್ಕೆ ಬಂದ ನಂತರ ದೇಶದ ಪ್ರಗತಿಯ ಬಗ್ಗೆ ಚಿಂತನೆ ನಡೆಸುವುದು ಅಗತ್ಯವಾಗಿದೆ. ಕೆಟ್ಟಗಳಿಗೆಗಳನ್ನು ಮರೆತು ಆಶಾವಾದಿಗಳಾಗಿ ಜೀವಿಸಬೇಕಾಗಿದೆ ಎಂದರು.
ಸಭೆಯಲ್ಲಿ ನರೇಂದ್ರ ಮೋದಿಯವರನ್ನು ಹಿರಿಯ ನಾಯಕ ಆಡ್ವಾಣಿ ಬಿಜೆಪಿ ಪಕ್ಷದ ನಾಯಕರನ್ನಾಗಿ ಅನುಮೋದಿಸಿದರು. ಮುರಳಿ ಮನೋಹರ್ ಜೋಷಿ, ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಬೆಂಬಲಿಸಿದರು.