ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ವಹಿವಾಟಿನಲ್ಲಿ ಪೊಲೀಸರು, ರಾಜಕಾರಣಿಗಳು ಶಾಮೀಲಾಗಿದ್ದರಿಂದ ವಹಿವಾಟು ಎಗ್ಗಿಲ್ಲದೇ ಮುಂದುವರಿದಿದೆ. ಒಂದು ವೇಳೆ, ಗೋವಾ ಸರಕಾರ ಬಯಸಿದಲ್ಲಿ ಮುಂದಿನ ಒಂದು ಗಂಟೆಯೊಳಗೆ ಮಾದಕ ವಸ್ತು ವಹಿವಾಟು ಸ್ಥಗಿತಗೊಳ್ಳುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.