ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆ; ಉಭಯ ದೇಶಗಳ ರಕ್ಷಣಾ ಸಚಿವರ ಸಭೆ

ಬುಧವಾರ, 2 ಸೆಪ್ಟಂಬರ್ 2020 (11:07 IST)
ನವದೆಹಲಿ : ಭಾರತ-ಚೀನಾ ಗಡಿ ಉದ್ವಿಗ್ನತೆ ಹಿನ್ನಲೆಯಲ್ಲಿ ಉಭಯ  ದೇಶಗಳ ರಕ್ಷಣಾ ಸಚಿವರ ಸಭೆ ನಡೆಸಲಾಗುತ್ತಿದೆ.

ರಷ್ಯಾದಲ್ಲಿ ರಕ್ಷಣಾ ಸಚಿವರ ಸಭೆ ನಡೆಯಲಿರುವ ಹಿನ್ನಲೆಯಲ್ಲಿ  ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಗಾಗಿ ರಷ್ಯಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಗಡಿ ಉದ್ವಿಗ್ನತೆ ಬಳಿಕ ಮೊದಲ ಬಾರಿಗೆ ಸಭೆ ನಡೆಸಲಾಗುತ್ತಿದ್ದು, ಚೀನಾ ಬಳಿಕ ರಷ್ಯಾ ರಕ್ಷಣಾ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಆದರೆ ಪಾಕ್ ಸಚಿವರ ಜತೆಗಿನ ಸಭೆ ಇನ್ನೂ ನಿರ್ಧಾರವಾಗಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ