ಪಾಕಿಸ್ತಾನದೊಂದಿಗೆ "ಸೌಹಾರ್ದಯುತ ಸಂಬಂಧ ಮತ್ತು ದ್ವಿಪಕ್ಷೀಯ ಮಾತುಕತೆಗೆ ಪ್ರಧಾನಿ ಮೋದಿ ಎಲ್ಲ ದಾರಿಗಳನ್ನು ತೆರೆದಿದ್ದಾರೆ. ಆದರೆ. ಇಸ್ಲಾಮಾಬಾದ್ ಕಡೆಯಿಂದ ಪ್ರಾಮಾಣಿಕತೆ ಕೊರತೆ ಕಂಡುಬಂದಿದೆ ಎಂದು ಭಾರತದ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಹೇಳಿಕೆ ನೀಡಿದ ಬೆನ್ನಲ್ಲೇ ಅಜೀಜ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.