ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನ ಕೊಂದು ಸೇಡು ತೀರಿಸಿಕೊಂಡ ಭಾರತೀಯಸೇನೆ
ಉಗ್ರರ ಶವಗಳನ್ನ ಕೊಂಡೊಯ್ಯಲಗಿದ್ದು, ಗುರುತು ಪತ್ತೆಮಾಡುವ ಕಾರ್ಯಪ್ರಗತಿಯಲ್ಲಿದೆ. ಪಾಕಿಸ್ತಾನ ಪ್ರಾಯೋಜಿತ ಉಗ್ರರ ದಾಳಿ ಹೆಚ್ಚುತ್ತಿದ್ದು, ಗಡಿಯಲ್ಲಿ ಭಾರತ ಸೇನೆಯ ಪಹರೆ ಹೆಚ್ಚಿಸಲಾಗಿದೆ. ಪಾಕಿಸ್ತಾನ ಗಡಿಯ ಚಟುವಟಿಕೆ ಬಗ್ಗೆ ನಿಗಾ ಇಡಲಾಗಿದೆ.