ಈ ಪ್ರತಿಭಟನೆ ಇಂದು ಐದನೆಯ ದಿನಕ್ಕೆ ಕಾಲಿಟ್ಟಿದ್ದು ದಕ್ಷಿಣ ಭಾರತದ ಸೂಪರ್ ಸ್ಟಾರ್ಗಳಾದ ರಜನಿಕಾಂತ್, ಅಜಿತ್, ಸಿಂಬು, ತ್ರಿಷಾ, ಎ.ಆರ್.ರೆಹಮಾನ್ ಸೇರಿದಂತೆ ಹಲವರು ಈ ಬೃಹತ್ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.
ಈ ಕುರಿತು ಕಮಲ್ ಮಾಡಿರುವ ಸರಣಿ ಟ್ವೀಟ್ಗಳು ಇಂತಿವೆ:
"ನಮ್ಮ ಅಸಮಧಾನಕ್ಕೆ ಪ್ರತಿಭಟನೆಯೊಂದು ಮಾದರಿಯಾಗಿತ್ತು. ಈಗಾಗಲೇ ನಾವು ಸಾಕಷ್ಟು ನೋವುಂಡಿದ್ದೇವೆ. ಇನ್ನು ಬ್ಯಾಂಡ್ ಏಡ್ ಬೇಡ. ಗಾಯ ವಾಸಿಯಾಗುವ ಸಮಯ ಬಂದಿದೆ".