ರಜನಿ, ಕಮಲ್ ರಾಜಕೀಯ ಎಂಟ್ರಿಗೆ ಜಯಪ್ರದಾ ಪ್ರತಿಕ್ರಿಯೆ

ಗುರುವಾರ, 22 ಫೆಬ್ರವರಿ 2018 (16:52 IST)
ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಪ್ರತಿಯೊಬ್ಬ ಕಲಾವಿದರೂ ರಾಜಕೀಯಕ್ಕೆ ಬರಬೇಕು ಎಂದು ಬಹುಭಾಷಾ ನಟಿ ಜಯಪ್ರದಾ ಹೇಳಿದ್ದಾರೆ.
 
ರಜನೀಕಾಂತ್ - ಕಮಲ ಹಾಸನ್ ರಾಜಕೀಯ ಪ್ರವೇಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದ ಯಶಸ್ಸಿನ ನಂತರ ಮುಂದಿನ ಹಂತ ರಾಜಕೀಯವೇ ಆಗಿರುತ್ತದೆ ಎಂದು ಹೇಳಿದ್ದಾರೆ. 
 
ಕಮಲ್ ಹಾಗೂ ರಜನಿ ಇಬ್ಬರದ್ದು ಬೇರೆ ಬೇರೆ ಸ್ವಭಾವ, ತಮಿಳುನಾಡು ರಾಜ್ಯದ ಹಿತದೃಷ್ಟಿಯಿಂದ ಉತ್ತಮ ನಾಯಕರು ಬೇಕಾಗಿದ್ದಾರೆ. ಅವರ ಬಗ್ಗೆ ಗಮನ ಹರಿಸುವವರ ಅಗತ್ಯವಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ