ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆ ಸೇರಿ 9 ನ್ಯಾಯಾಧೀಶರಿಗೆ ಬಡ್ತಿ

ಬುಧವಾರ, 18 ಆಗಸ್ಟ್ 2021 (09:25 IST)
ನವದೆಹಲಿ: ಮೂವರು ನ್ಯಾಯಾಧೀಶೆಯರು ಸೇರಿದಂತೆ 9 ಮಂದಿ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶೆ ಜಸ್ಟೀಸ್ ಬಿ ವಿ ನಾಗರತ್ನ, ತೆಲಂಗಾಣ ಹೈಕೋರ್ಟ್ ನ ನ್ಯಾಯಾಧೀಶ ಹಿಮ ಕೊಹ್ಲಿ ಮತ್ತು ಗುಜರಾತ್ ಹೈಕೋರ್ಟ್ ನ ಜಸ್ಟೀಸ್ ಬೇಲ ತ್ರಿವೇದಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಿ ನೇಮಕಾತಿ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ