ಆರೆಸ್ಸೆಸ್ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಪ್ರೇರಣೆ ನೀಡಿದ್ದಾರೆ. ಆದರೆ, ಆರೆಸ್ಸೆಸ್ ಕಚೇರಿಗೆ ರಾಷ್ಟ್ರಧ್ವಜ ಹಾರಿಸಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ಆರೆಸೆಸ್ ಮುಖಂಡರು ಅಭಿನಂಧಿಸಿ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ತಿಳಿಸಿದ್ದಾರೆ.