ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಹಕ್ಕಿಲ್ಲವಂತೆ!
ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ಯಾವ ಉದ್ದೇಶಕ್ಕಾಗಿ ಪಡೆದುಕೊಂಡಿದೆಯೋ ಅದೇ ಉದ್ದೇಶಕ್ಕಾಗಿ ಬಳಸಬೇಕು. ಅದರ ಹೊರತಾಗಿ ಬೇರೆ ಉದ್ದೇಶಗಳಿಗೆ ಬಳಸುವ ಹಕ್ಕು ಅವರಿಗಿಲ್ಲ. ಹಾಗೆ ಮಾಡಿದರೆ ಅದು ಕಾವೇರಿ ನದಿ ನ್ಯಾಯಾಧಿಕರಣದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಕರ್ನಾಟಕ ನ್ಯಾಯಾಧೀಕರಣದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ವಾದಿಸಿದ್ದಾರೆ.