ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕೇಜ್ರಿವಾಲ್, ಜೆಎನ್ಯುನಲ್ಲಿ ನಡೆದ ದೇಶದ್ರೋಹಿ ಕೃತ್ಯದ ಆರೋಪಿಗಳನ್ನು ಬಂಧಿಸಲು ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ. ಆರೋಪಿಗಳು ಬಂಧಿಸಲ್ಪಟ್ಟರೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅಸಮಾಧಾನಗೊಳ್ಳಬಹುದು ಎಂಬ ಆತಂಕ ಅವರದು ಎಂದು ಅವರು ಆರೋಪಿಸಿದ್ದಾರೆ.