ನಾನು ತುಂಬ ಜನರೊಟ್ಟಿಗೆ ಮಾತನಾಡಿದ್ದೇನೆ. ಎಲ್ಲರಿಗೂ ಈ ಕುರಿತು ಕೋಪವಿದೆ. ಸಾಮಾನ್ಯನ ಇಪಿಎಫ್ ಮರಳಿ ತೆಗೆದುಕೊಳ್ಳುವಾಗ ತೆರಿಗೆ ವಿಧಿಸಲಾಗುತ್ತದೆ, ಆದರೆ ಶ್ರೀಮಂತನ ಸಾಲವನ್ನು ಮನ್ನಾ ಮಾಡಲಾಗುತ್ತದೆ ಮತ್ತು ಕಾಳಸಂತೆಕೋರರು ಕ್ಷಮಾದಾನವನ್ನು ಪಡೆದುಕೊಳ್ಳುತ್ತಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.