ಕೊಡಗು ಗಡಿಯಲ್ಲಿ ಕೇರಳ ಕ್ಯಾತೆ; ಸಂಚಾರಕ್ಕೆ ನಿರ್ಬಂಧ

ಬುಧವಾರ, 26 ಆಗಸ್ಟ್ 2020 (10:08 IST)
ಕೊಡಗು : ಕೊಡಗು ಗಡಿಯಲ್ಲೂ ಕೇರಳ ಕ್ಯಾತೆ ತೆಗೆದಿದ್ದು, ಕನ್ನಡಿಗರ ವಿರುದ್ಧ ಕೇರಳದ ಜಿದ್ದು ಸಾಧಿಸುತ್ತಿದೆ.

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ.  ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು,  ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ.

ಈ ಹಿನ್ನಲೆಯಲ್ಲಿ  ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ