ಈಗ ಓಡಿ ಮಹೇಶಣ್ಣ ಓಡಿ ಎಂದು ಕಾಲೆಳೆದ ಕಿರಿಕ್ ಕೀರ್ತಿ
ಮಹೇಶ್ ಶೆಟ್ಟಿ ಅವರು ವಿಡಿಯೋ ಸಂದರ್ಶನದಲ್ಲಿ, ಸೌಜನ್ಯ ಪರ ಹೋರಾಟದ ಸಂದರ್ಭದಲ್ಲಿ ನನ್ನನ್ನು ಬಂಧಿಸಲು ಪೊಲೀಸರು ಬರುವ ಸುದ್ದಿ ತಿಳಿದು, ನನಗೆ ಕರೆ ಮಾಡಿ, ಓಡಿ ಮಹೇಶನ್ಣ ಓಡಿ ಎಂದು ಒಬ್ಬರು ಹೇಳಿದ್ದರು.
ಇದೀಗ ಅದೇ ಕಿರಿಕ್ ಕೀರ್ತಿ ಅದೇ ವಿಚಾರವನ್ನು ಮುಂದಿಟ್ಟು ಮಹೇಶ್ ಶೆಟ್ಟಿ ಅವರನ್ನು ಕುಟುಕಿದ್ದಾರೆ.