ಮೋದಿ ಮುಂದೆ ಖಾತೆಗಾಗಿ ಕುಮಾರಸ್ವಾಮಿ ಡಿಮಾಂಡಪ್ಪೋ, ಡಿಮಾಂಡು
ನಮ್ಮ ಬೇಡಿಕೆಯೇನಿಲ್ಲ, ಆದರೆ ನಮ್ಮ ಪಕ್ಷದ ಪ್ರಮುಖ ಆಸಕ್ತಿಯಿರುವುದು ರೈತರಿಗೆ ಸಹಾಯ ಮಾಡುವ ಗುರಿ. ಸದ್ಯ ನಮ್ಮ ಮೊದಲ ಆದ್ಯತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಬೇಕು ಎಂದರು.
ರಾಜ್ಯದ ಹಿತದೃಷ್ಟಿಯಿಂದ ಏನು ಮಾಡಬೇಕೆಂದು ಬಿಜೆಪಿ ನಾಯಕರಿಗೆ ಗೊತ್ತಿದೆ. ಅದರ ಪ್ರಕಾರ ಸಚಿವ ಸ್ಥಾನ ನೀಡುವ ನಿರ್ಧಾರ ಆಗಲಿದೆ. ಇಂಡಿಯಾ ಮೈತ್ರಿಕೂಟ ದೇಶಕ್ಕೆ ಒಳ್ಳೆಯದಲ್ಲ. ದೇಶದ ಅಭಿವೃದ್ಧಿಗೆ ಇಂಡಿಯಾ ಮೈತ್ರಿಕೂಟದಿಂದ ಅನುಕೂಲ ಇಲ್ಲ ಎಂದು ಹೇಳಿದರು.