''ಇಂದು ಅನೇಕ ಅಧಿಕಾರಿಗಳನ್ನು ಎಲ್ಜಿ ವರ್ಗಾವಣೆ ಮಾಡಿದರು. ಕಡತಗಳನ್ನು ಸಿಎಂ ಅಥವಾ ಸಚಿವರಿಗೆ ಕೂಡ ತೋರಿಸಿಲ್ಲ. ಇದು ಪ್ರಜಾಪ್ರಭುತ್ವದ ಮೋದಿ ಮಾದರಿಯೇ'' ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ಆರೋಗ್ಯ ಮತ್ತು ಶಿಕ್ಷಣದ ಗುಣಮಟ್ಟ ಕ್ಷೀಣಿಸಿದರೆ ಮೋದಿ ಜವಾಬ್ದಾರಿ. ಏಕೆಂದರೆ ಮೋದಿ ಎಎಪಿ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ.