ಮದ್ಯ- ಮಾಂಸ ಅಂಗಡಿ ಬಂದ್!- ಜೈಪುರ ಕಾರ್ಪೋರೇಶನ್

geetha

ಗುರುವಾರ, 4 ಜನವರಿ 2024 (17:00 IST)
ರಾಮ ಮಂದಿರ ಉದ್ಘಾಟನೆ ದಿನ ಆಯೋಧ್ಯೆಯ ಎಲ್ಲಾ ಮದ್ಯ ಹಾಗೂ ಮಾಂಸದ ಅಂಗಡಿ ಬಂದ್ ಮಾಡಲಾಗಿದೆ.ಇದರ ಬೆನ್ನಲ್ಲೇ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಜನವರಿ 22ರ ಪ್ರಾಣ ಪ್ರತಿಷ್ಠೆ ದಿನ ಜೈಪುರದ ಎಲ್ಲಾ ಮದ್ಯ ಹಾಗೂ ಮಾಂಸದ ಅಂಗಡಿ ಬಂದ್ ಮಾಡಲು ಜೈಪುರ ಮುನ್ಸಿಪಲ್ ಕಾರ್ಪೋರೇಶನ್ ಮೇಯರ್ ಆದೇಶವನ್ನ ಹೊರಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ