ಮಹೇಂದ್ರ ಸಿಂಗ್ ಧೋನಿ ಲೋಕಸಭೆಗೆ ಸ್ಪರ್ಧೆ?

ಭಾನುವಾರ, 16 ಆಗಸ್ಟ್ 2020 (19:25 IST)
ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಣೆ ಮಾಡಿರುವ ಮಹೇಂದ್ರ ಸಿಂಗ್ ರಾಜಕೀಯ ಸೇರುತ್ತಾರೆ.

ಹೀಗೊಂದು ಚರ್ಚೆ ಭಾರೀ ಪ್ರಮಾಣದಲ್ಲಿ ಸದ್ದು ಮಾಡುತ್ತಿದೆ.

ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, ಮುಂದಿನ ಲೋಕಸಭೆ ಚುನಾವಣೆಗೆ ಧೋನಿ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

ಆದರೆ ಕ್ರಿಕೆಟ್ ಗೆ ವಿದಾಯ ಹೇಳಿರುವ ಧೋನಿ ಮುಂದಿನ ಹೆಜ್ಜೆ ಬಗ್ಗೆ ಚರ್ಚೆ ಶುರುವಾಗುವಂತೆ ಆಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ