ವಿಪಕ್ಷಗಳು ರಾಜ್ಯದಲ್ಲಿ ಜಂಗಲ್ ರಾಜ್ ಇದೆ ಎಂದು ಆರೋಪಿಸುತ್ತಿವೆ. ಆದರೆ, ಬಿಹಾರ್ನಲ್ಲಿ ಮಂಗಲ್ ರಾಜ್ ಇದೆ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಪರಾಧಿಗಳು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಸ್ಪಷ್ಟಪಡಿಸಿದರು.
ಮದ್ಯಪಾನ ನಿಷೇಧ ಜಾರಿಯ ನಂತರ ದರೋಡೆ, ಹಪ್ತಾ ವಸೂಲಿ, ಕಳ್ಳತನ, ಹತ್ಯೆ ಪ್ರಕರಣಗಳಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.