ದಲಿತ ಚಿಂತಕ, ಸಂವಿಧಾನ ಶಿಲ್ಪಿ ಬಿ. ಆರ್. ಅಂಬೇಡ್ಕರ್ ಅವರ 61ನೇ ಪುಣ್ಯತಿಥಿ ಸಂದರ್ಭದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಯಾವತಿ, ಮೋದಿ 90% ಜನರನ್ನು ಭಿಕ್ಷುಕರನ್ನಾಗಿಸಿದ್ದಾರೆ. ತಮ್ಮದೇ ಹಣವನ್ನು ಪಡೆಯಲು ಜನರು ಸರತಿ ಸಾಲಲ್ಲಿ ನಿಲ್ಲಬೇಕಿದೆ ಎಂದು ಅವರು ಅಸಮಧಾನ ವ್ಯಕ್ತ ಪಡಿಸಿದ್ದಾರೆ.