ಮೋರ್ಬಿ ಸೇತುವೆ ದುರಂತ : ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ
ಎಸ್ಪಿ ಕಚೇರಿಯಲ್ಲಿ ಸಿಎಂ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೋದಿ ಆಗಮನ ಕಾರಣ ನಿನ್ನೆ ರಾತ್ರಿ ತರಾತುರಿಯಲ್ಲಿ ಮೋರ್ಬಿ ಸರ್ಕಾರಿ ಆಸ್ಪತ್ರೆಗೆ ಸುಣ್ಣ-ಬಣ್ಣ ಬಳಿದಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ.
ದುರಂತಕ್ಕೆ ಕಾರಣರಾದವರ ವಿರುದ್ಧ ಈವರೆಗೂ ಯಾವುದೇ ಕ್ರಮ ಇಲ್ಲ. ಆದ್ರೆ ಫೋಟೋಶೂಟ್ಗಾಗಿ ಹೇಗೆಲ್ಲಾ ಮಾಡ್ತಿದ್ದಾರೆ ಎಂದು ಎಎಪಿ ಕಿಡಿಕಾರಿದೆ.