ಖಾಂಡೇಲ್ವಾಲ್ ಕುಟುಂಬದಲ್ಲಿ ಕಿರಿಯಳಾಗಿದ್ದ ಚಿನ್ನ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾಳೆ. ಆದರೆ, ಕುಟುಂಬದ ನಾಲ್ವರು ಸದಸ್ಯರು ಗಾಯಗೊಂಡು ಜೈಪುರದ ಎಸ್ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಸಂಸದೆ ಹೇಮಾಮಾಲಿನಿ ಪ್ರಯಾಣಿಸುತ್ತಿದ್ದ ಕಾರನ್ನು ಖಾಂಡೇಲ್ವಾಲಾ ಕುಟುಂಬ ವಶಕ್ಕೆ ತೆಗೆದುಕೊಂಡಿದೆ.