ದೇಶದಲ್ಲಿ ಕೋಟಿ ಕೋಟಿ ವಿದ್ಯಾವಂತರು ನಿರುದ್ಯೋಗಿಗಳಾಗಿ ತ್ರಿಶಂಕು ಸ್ಥಿತಿಯನ್ನು ಎದುರಿಸುತ್ತಿದ್ದರೆ, ಬಡವರು, ಮಧ್ಯಮ ವರ್ದವರು ದರ ಏರಿಕೆಗಳಿಂದ ಕಂಗಾಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಜಮ್ಮು ಕಾಶ್ಮಿರ ಕುರಿತಂತೆ ತೋರಿದ ರಣತಂತ್ರ ವಿಫಲವಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳಿಗೆ ಮೋದಿಯೇ ಹೊಣೆಯಾಗಿದ್ದಾರೆ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.