ಮೋದಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪುಣೆಯಲ್ಲಿ ವಿಕಾಸ ಪರ್ವ ಸಭೆಯನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ನಖ್ವಿ, ಅಭಿವೃದ್ಧಿ ಪ್ರಕ್ರಿಯೆಯನ್ನು ತಳಮಟ್ಟದಿಂದ ಮೇಲೆತ್ತಲು ನಾವು ಅತಿ ವೇಗದಲ್ಲಿ ಕೆಲಸ ಮಾಡಬೇಕಿದೆ. ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ವ್ಯವಸ್ಥೆಯನ್ನು ತೊಡೆದುಹಾಕಬೇಕಿದೆ ಎಂದಿದ್ದಾರೆ.