ಸಿಎಂ ಮೋದಿ ಅವರು ಮಾಡಿದ್ದ ಒಡಿಶಾ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಟೀಕೆಗೆ ಪ್ರತ್ಯುತ್ತರ ನೀಡುತ್ತಿದ್ದ ಅವರು, ತಮ್ಮ ಸರ್ಕಾರ ಅತ್ಯಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಕೇಂದ್ರದ ನಿಧಿ ಕಡಿತದ ಹೊರತಾಗಿಯೂ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಕೆಲಸದಲ್ಲಿ ನಂಬಿಕೆ ಇಡುತ್ತೇವೆ. ಪ್ರಚಾರದಲ್ಲಲ್ಲ ಎಂದು ಅವರು ಪ್ರಧಾನಿಗೆ ಟಾಂಗ್ ನೀಡಿದ್ದಾರೆ.
ಸಿಎಂ ಮೋದಿ ಅವರು ಮಾಡಿದ್ದ ಒಡಿಶಾ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಟೀಕೆಗೆ ಪ್ರತ್ಯುತ್ತರ ನೀಡುತ್ತಿದ್ದ ಅವರು,