ನಿರ್ಭಯಾ ರೇಪ್ ಸಂತ್ರಸ್ತೆಯ ಸಹೋದರ ಹೀಗಾಗುವುದಕ್ಕೆ ರಾಹುಲ್ ಗಾಂಧಿಯೇ ಕಾರಣವಂತೆ!
ಆಗಾಗ ತಮ್ಮ ಮಗನಿಗೆ ಧೈರ್ಯ ತುಂಬುತ್ತಿದ್ದ ರಾಹುಲ್, ಆತನನ್ನು ಪೈಲಟ್ ತರಬೇತಿ ಕೇಂದ್ರಕ್ಕೆ ಸೇರಿಸಿದರು. ಕೊನೆಯವರೆಗೂ ನಮಗೆ ಅವರು ಧೈರ್ಯ ತುಂಬುತ್ತಿದ್ದರು. ಆದರೆ ತನ್ನ ಕೆಲಸವನ್ನು ಮಾಧ್ಯಮ ಮುಂದೆ ಹೇಳಿಕೊಳ್ಳಬಾರದು. ಇದನ್ನು ಮಾನವೀಯ ದೃಷ್ಟಿಯಿಂದ ಮಾಡುತ್ತಿದ್ದೇನೆ. ರಾಜಕೀಯ ಕಾರಣಗಳಿಗಲ್ಲ ಎಂದಿದ್ದರು ಎಂದು ನಿರ್ಭಯಾ ಪೋಷಕರು ಸಂದರ್ಶನದಲ್ಲಿ ಹೇಳಿದ್ದಾರ.ೆ