×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್: ಮೋದಿ ಸರ್ಕಾರ ಗ್ಯಾರಂಟಿಗಳೇನು
Krishnaveni K
ಗುರುವಾರ, 1 ಫೆಬ್ರವರಿ 2024 (11:42 IST)
ನವದೆಹಲಿ: ಕೇಂದ್ರ ಮಧ್ಯಂತರ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.
ಐದು ವರ್ಷಗಳಲ್ಲಿ
ಸೋಲಾರ್ ಮೂಲಕ ಪ್ರತಿ ಮನೆಗೂ ಉಚಿತ ವಿದ್ಯುತ್
ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಆತ್ಮನಿರ್ಭರತೆ
ಇಂಧ್ರ ಧನುಷ್ ಯೋಜನೆ ದೇಶದಾದ್ಯಂತ ವಿಸ್ತರಣೆ
ಡೈರಿಗಳಿಗೆ ಪ್ರೋತ್ಸಾಹ ಧನ
ಮೀನುಗಾರಿಕೆಯಲ್ಲಿ 55 ಲಕ್ಷ ಹೊಸ ಉದ್ಯೋಗ ಸೃಷ್ಟಿ
ಆತ್ಮ ನಿರ್ಭರ ಆಯಿಲ್ ಸೀಡ್ ಉತ್ಪಾದನೆ ಯೋಜನೆ
ಆಹಾರ ಧಾನ್ಯ, ಸಂಸ್ಕರಣೆ, ಶೇಖರಣೆ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಲಖ್ ಪತಿ ದೀದಿ ಯೋಜನೆ
ಎಲ್ಲಾ ರೀತಿಯ ಸಂಶೋಧನೆಗಳಿಗೆ ಬಡ್ಡಿ ರಹಿತ ಸಾಲ ಘೋಷಣೆ
ಪ್ರತಿ ಮನೆಗೂ 300 ಯೂನಿಟ್ ವಿದ್ಯುತ್
ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆ ನಿರ್ಮಾಣ
ಸಾಲ ನೀಡಲು 1 ಲಕ್ಷ ಕೋಟಿ ವಿಶೇಷ ನಿಧಿ ಸ್ಥಾಪನೆ
ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆಗೆ ಆದ್ಯತೆ
ಸಾಮಾನ್ಯ ದರ್ಜೆಯ ರೈಲು ಹಳಿಗಳನ್ನು ವಂದೇ ಭಾರತ್ ಎಕ್ಸ್ ಪ್ರೆಸ್ ದರ್ಜೆಗೆ ಏರಿಸಲು ಕ್ರಮ
ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ
3 ಪ್ರಮುಖ ರೈಲ್ವೆ ಕಾರಿಡಾರ್ ನಿರ್ಮಾಣ ಗುರಿ
ಗೂಡ್ಸ್ ರೈಲುಗಳಿಗೆ ಪ್ರತ್ಯೇಕ ಕಾರಿಡಾರ್
ಮೆಟ್ರೋ ಮತ್ತು ನಮೋ ಭಾರತ್ ಮಾರ್ಗ ಹೆಚ್ಚಳ
ರಸ್ತೆ, ರೈಲು, ಬಂದರು ಸಂಪರ್ಕಕ್ಕೆ ಕಾರಿಡಾರ್ ನಿರ್ಮಾಣ
ಏರ್ ಪೋರ್ಟ್ ಗಳ ಆಧುನೀಕರಣ, ಹೊಸ ಏರ್ ಪೋರ್ಟ್ ಗಳ ನಿರ್ಮಾಣ
ಲಕ್ಷದ್ವೀಪ ಟೂರಿಸಂ ಅಭಿವೃದ್ಧಿಗೆ ಯೋಜನೆ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್: ಚೆಸ್ ಪ್ರತಿಭೆ ಪ್ರಜ್ಞಾನಂದ ನೆನೆದ ಸಚಿವೆ
ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಈ ಅನುದಾನಗಳು ಗ್ಯಾರಂಟಿ
ಮೊಹಮ್ಮದ್ ಸಿರಾಜ್ ರನ್ನು ಭೇಟಿಯಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಮೋದಿ ಸರ್ಕಾರದಿಂದಲೇ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿದೆ : ನಿರ್ಮಲಾ ಸೀತಾರಾಮನ್
ಬಾಂಬ್ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ : ನಿರ್ಮಲಾ ಸೀತಾರಾಮನ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ
National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ
Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್
Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ
ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ
ಆ್ಯಪ್ನಲ್ಲಿ ವೀಕ್ಷಿಸಿ
x