ಕಳೆದ ಲೋಕಸಭೆ ಚುನಾವಣೆಯಲ್ಲಿ ಪುರ್ನಿಯಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹೀನಾಯವಾಗಿ ಸೋಲನುಭವಿಸಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಜಯಗಳಿಸಿರುವುದು ಮುಕ್ತಿ ಸಂಗ್ರಾಮದಂತೆ. ಬಿಜೆಪಿಯ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ಜೆಡಿಯು ಪಕ್ಷದ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.